ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್ 27) ನೀರಿನ ಮಟ್ಟ ಎಷ್ಟಿದೆ, ಜಲಾಶಯಳಾದ ಕ್ಕೆ ಬರುತ್ತಿರುವ ಒಳಹರಿವು ಎಷ್ಟಿದೆ ಹಾಗೂ ಜಲಾಶಯದಿಂದ ಎಷ್ಟು ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
ಕೆಆರ್ಎಸ್ ಜಲಾಶಯ
124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯದಲ್ಲಿ ಇಂದು 21,372 ಟಿಎಂಸಿ ನೀರು ಇದ್ದು 1373 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 3178 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 124.80 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 21.372 ಟಿಎಂಸಿ ನೀರಿದೆ.
ಕಬಿನಿ ಜಲಾಶಯ
2284.00 ಅಡಿಗಳಷ್ಟು ಸಾಮರ್ಥ್ಯವಿರುವ ಕಬಿನಿ ಜಲಾಶಯದಲ್ಲಿ ಇಂದು 13.54 ಟಿಎಂಸಿ ನೀರು ಇದ್ದು 554 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 300 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2284.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 13.54 ಟಿಎಂಸಿ ನೀರಿದೆ.
ಹೇಮಾವತಿ ಜಲಾಶಯ
2922.00 ಅಡಿಗಳಷ್ಟು ಸಾಮರ್ಥ್ಯವಿರುವ ಹೇಮಾವತಿ ಜಲಾಶಯದಲ್ಲಿ ಇಂದು 31.172 ಟಿಎಂಸಿ ನೀರು ಇದ್ದು 469 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 1300 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 15.797 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 15.42 ಟಿಎಂಸಿ ನೀರಿದೆ.
ಹಾರಂಗಿ ಜಾಲಾಶಯ
2859.00 ಅಡಿಗಳಷ್ಟು ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಇಂದು 4.37 ಟಿಎಂಸಿ ನೀರು ಇದ್ದು 78 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 950 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2859.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 4.21ಟಿಎಂಸಿ ನೀರಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…