ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್ 27) ನೀರಿನ ಮಟ್ಟ ಎಷ್ಟಿದೆ, ಜಲಾಶಯಳಾದ ಕ್ಕೆ ಬರುತ್ತಿರುವ ಒಳಹರಿವು ಎಷ್ಟಿದೆ ಹಾಗೂ ಜಲಾಶಯದಿಂದ ಎಷ್ಟು ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.
ಕೆಆರ್ಎಸ್ ಜಲಾಶಯ
124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯದಲ್ಲಿ ಇಂದು 21,372 ಟಿಎಂಸಿ ನೀರು ಇದ್ದು 1373 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 3178 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 124.80 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 21.372 ಟಿಎಂಸಿ ನೀರಿದೆ.
ಕಬಿನಿ ಜಲಾಶಯ
2284.00 ಅಡಿಗಳಷ್ಟು ಸಾಮರ್ಥ್ಯವಿರುವ ಕಬಿನಿ ಜಲಾಶಯದಲ್ಲಿ ಇಂದು 13.54 ಟಿಎಂಸಿ ನೀರು ಇದ್ದು 554 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 300 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2284.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 13.54 ಟಿಎಂಸಿ ನೀರಿದೆ.
ಹೇಮಾವತಿ ಜಲಾಶಯ
2922.00 ಅಡಿಗಳಷ್ಟು ಸಾಮರ್ಥ್ಯವಿರುವ ಹೇಮಾವತಿ ಜಲಾಶಯದಲ್ಲಿ ಇಂದು 31.172 ಟಿಎಂಸಿ ನೀರು ಇದ್ದು 469 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 1300 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 15.797 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 15.42 ಟಿಎಂಸಿ ನೀರಿದೆ.
ಹಾರಂಗಿ ಜಾಲಾಶಯ
2859.00 ಅಡಿಗಳಷ್ಟು ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಇಂದು 4.37 ಟಿಎಂಸಿ ನೀರು ಇದ್ದು 78 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 950 ಕ್ಯೂಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2859.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 4.21ಟಿಎಂಸಿ ನೀರಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…