ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಸಾಹಿತಿಗಳು ಉಲ್ಲೆಖಿಸಿದ ಪ್ರಮುಖ ಅಂಶಗಳು
1) ಪ್ರಜ್ವಲರನ್ನು ಕೂಡಲೇ ಬಂಧಿಸಿ ಐಟಿ ಐಪಿಸಿ ಕಾಯ್ದೆ ಅಡಿ ಕೆಸ್ ಹಾಕಿ
2) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರಚಾರಪ ಮಾಡುತ್ತಿರುವ ರಾಜಕಾರಣಿಗಳಿಗೆ ಕಡಿವಾಣ ಹಾಕಿ
3) ಎಸ್ ಐ ಟಿ ಅಧಿಕಾರಿಯ ತನಿಖೆಯು ಕಾಲಮಿತಿಯೊಳಗೆ ಕೊನೆಗೊಳ್ಳಬೇಕು.
4) ಪ್ರಜ್ವಲ್ ಜೊತೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು
5) ಪ್ರಜ್ವಲ್ ಮಾಜಿ ಕಾರು ಚಾಲ ಕಾರ್ತಿಕ ಗೌಡನನ್ನು ಕೂಡಲೇ ಬಂಧಿಸಬೇಕು.
6) ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಗಂಭೀರ ಪ್ರಕರಣ ಹಾಕಬೇಕು.
7) ವಿಡಿಯೋಗಳನ್ನು ಹಂಚಿದವರ ವಿರುದ್ಧ ಕೂಡ ಮೊಕದ್ದಮೆ ಹೂಡಬೇಕು.
8) ಎಲ್ಲಾ ಗೊತ್ತಿದ್ದು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ಅಧ್ಯಕ್ಷರಗಳನ್ನ ಸಂಚಿನ ಭಾಗ ಎಂದು ಪರಿಗಣಿಸಬೇಕು
9) ವಿಡಿಯೋಗಳು ಐದಾರು ವರ್ಷಗಳ ಹಿಂದಿನದು ಎಂದು ರೇವಣ್ಣ ಕುಟುಂಬ ಸದಸ್ಯರ ವಿರುದ್ಧ ಕೆಎಸ್ ಹಾಕಬೇಕು.
ಹೀಗೆ ಸುಮಾರು ಇನ್ನು ಹಲವಾರು ಅಂಶಗಳನ್ನು ಉಲ್ಲೇಖಿಸಿ ಸುಮಾರು 107 ಸಾಹಿತಿಗಳು ಪತ್ರದಲ್ಲಿ ಸಹಿ ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…