ರಾಜ್ಯ

ಬಿಜೆಪಿಯಿಂದ ಕಾಂಗ್ರೆಸ್‌ ಶಾಸಕರಿಗೆ ಆಫರ್‌: ಶಾಸಕ ಗಣಿಗಗೆ ಸಂಕಷ್ಟ!

ಹುಬ್ಬಳ್ಳಿ: ಕರ್ನಾಟಕದಲ್ಲಿ ಆಪರೇಷನ್‌ ಕಮಲ ನಡೆಸಲು ಮುಂದಾಗಿದ್ದು, ಕಾಂಗ್ರೆಸ್‌ ಶಾಸಕರಿಗೆ ನೂರು ಕೋಟಿ ರೂ. ಆಫರ್‌ ನೀಡಿದ್ದಾರೆ ಎಂಬ ಶಾಸಕ ರವಿ ಗಣಿಗ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ. ರಾಜೀವ್‌ ಅವರು ಹುಬ್ಬಳಿಯ ಉಪನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ನೂರು ಕೋಟಿ ಆಫರ್‌ ವಿಚಾರ ನಿರಾಧಾರವಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…

26 mins ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

2 hours ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

2 hours ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

2 hours ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

3 hours ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

3 hours ago