ಶಿವಮೊಗ್ಗ : ಝೀಕಾ ವೈರಸ್ ಸೋಂಕಿನಿಂದ ೭೪ ವರ್ಷದ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆಸಿದೆ.
ಜೂ.೧೯ ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ವೃದ್ದನನ್ನ ದಾಖಲಿಸಿದ್ದರು. ಬಳಿಕ ಜೂ ೨೧ ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು ಸೂಕ್ತ ಚಿಕಿತ್ಸೆಯನ್ನ ನೀಡಲಾಯಿತು. ಗುರುವಾರ ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಮನೆಗೆ ಕರೆದುಕೊಂಡು ಹೋಗಿದ್ದರು. ಆದರೆ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಕಳೆದ ಶುಕ್ರವಾರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ವೃದ್ಧನಿಗೆ ಜ್ವರ ಮಾತ್ರ ಅಲ್ಲದೆ ಬೇರೆ ಕಾಯಿಲೆ ಸಹ ಇತ್ತು ಎಂದು ತಿಳಿದುಬಂದಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…