ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ.
ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿಗೆ ಮಹಿಳೆಯರ ಮತ್ತು ರೈತರ ಬಗ್ಗೆ ಕಾಳಜಿ ಇಲ್ಲ, ನಮ್ಮದು ಜ್ಯಾತ್ಯಾತೀತ ರಾಷ್ಟ್ರ ಆದ್ದರಿಂದ ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.
ಕಾಂಗ್ರೆಸ್ ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡುತ್ತದೆ. ಆದರೆ ಬಿಜೆಪಿ ಬಹು ಸಂಖ್ಯಾತರ ತುಷ್ಟಿಕರಣ ಮಾಡಿಕೊಂಡು ಕಳೆದ 10 ವರ್ಷಗಲ್ಲಿ ಸುಳ್ಳು ಮತ್ತು ಹಿಂಸೆಯನ್ನು ಪ್ರಚಾರ ಮಾಡುತ್ತಾ ತುಷ್ಟಿಕರಣ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…