ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ.
ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿಗೆ ಮಹಿಳೆಯರ ಮತ್ತು ರೈತರ ಬಗ್ಗೆ ಕಾಳಜಿ ಇಲ್ಲ, ನಮ್ಮದು ಜ್ಯಾತ್ಯಾತೀತ ರಾಷ್ಟ್ರ ಆದ್ದರಿಂದ ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.
ಕಾಂಗ್ರೆಸ್ ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡುತ್ತದೆ. ಆದರೆ ಬಿಜೆಪಿ ಬಹು ಸಂಖ್ಯಾತರ ತುಷ್ಟಿಕರಣ ಮಾಡಿಕೊಂಡು ಕಳೆದ 10 ವರ್ಷಗಲ್ಲಿ ಸುಳ್ಳು ಮತ್ತು ಹಿಂಸೆಯನ್ನು ಪ್ರಚಾರ ಮಾಡುತ್ತಾ ತುಷ್ಟಿಕರಣ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…