ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ಗೆ ಕೊಡುತ್ತಿದ್ದೇವೆ. ಆಸ್ಪತ್ರೆಗಳಿಗೆ 100% ಕೊಡುತ್ತಿದ್ದೇವೆ. ಮಂಗಳವಾರ ಇಂಪ್ಲಿಮೆಂಟ್ ಆದರೆ ಹೋಟೆಲ್ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸಾಧ್ಯವಾದಷ್ಟು ಹೋಟೆಲ್ಗಳಿಗೆ ಹೆಚ್ಚುವರಿ ಸಿಲಿಂಡರ್ ಕೊಡೋಕೆ ಹೇಳಿದ್ದೇವೆ. ಮಂಗಳವಾರ ಮತ್ತೊಂದು ಸುತ್ತಿನ ಸಭೆಯಿದೆ. ಆ ದಿನ ಇನ್ನೂ ಹೆಚ್ಚುವರಿ ಸಿಲಿಂಡರ್ ಕೊಡುವ ಬಗ್ಗೆ ನಿರ್ಧಾರ ಮಾಡುತ್ತೇವೆ. ವಿನಾಃಕಾರಣ ಜನ ಆತಂಕಕ್ಕೆ ಒಳಗಾಗೋದು ಬೇಡ. ನಗರದಲ್ಲಿ 25 ದಿನಕ್ಕೆ ಒಂದು ಸಿಲಿಂಡರ್ ಕೊಡುತ್ತಿದ್ದೇವೆ. ಹಳ್ಳಿಗಳಲ್ಲಿ 45 ದಿನಕ್ಕೆ 1 ಸಿಲಿಂಡರ್ ಕೊಡುತ್ತಿದ್ದೇವೆ ಎಂದು ಹೇಳಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…