ಬೆಂಗಳೂರು: ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಅವಧಿ ತರಗತಿ ಬೋಧನೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ.
ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗಿರುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸಲು ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಇದನ್ನು ಓದಿ: ಋತುಸ್ರಾವದ ಕೊನೆಯ ದಿನಗಳ ತಳಮಳಗಳು
ಜನವರಿ 2026ರಿಂದ ಮಾರ್ಚ್.2026 ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತದೆ.
10ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಗಾಗಿ ವಿಶೇಷ ಗಮನ ಹರಿಸಿ ಕ್ರಮವಹಿಸಲಾಗುತ್ತದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…