ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಾವೇರಿ 5ನೇ ಹಂತದ ಯೋಜನೆಯನ್ನು ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…