ರಾಜ್ಯ

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವವ ಮಧ್ಯ ಅರೇಬಿಯನ್‌ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್.‌21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಗೊಳಗಾಗಿದ್ದ ಮಹದೇವಪುರ ಮತ್ತು ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಿಸು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

 

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

4 mins ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

19 mins ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

3 hours ago