ಮಂಗಳೂರು : ಜುಲೈಯಿಂದ ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಪ್ರಕ್ರಿಯೆ ಪರಿಚಯಿಸಲಾಗುವುದು ಎಂದು ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಆದರೆ ಈಗ ರಾಜ್ಯದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಜಾರಿಗೊಳಿಸಲು ಹೊರಟಿದೆ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಟ್ರೆಕ್ಕಿಂಗ್ ಪ್ರಕ್ರಿಯೆಯನ್ನ ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಮಂಗಳೂರು ವ್ಯಾಪ್ತಿಯ ಕುದುರೆಮುಖ, ನೇತ್ರಾವತಿ ಮತ್ತು ಇತರ ಕೆಲವು ಟ್ರೆಕ್ಕಿಂಗ್ ತಾಣಗಳಿಗೆ ಇಲಾಖೆಯು ಈಗಾಗಲೇ ಆನ್ ಲೈನ್ ಬುಕ್ಕಿಂಗ್ ಪರಿಚಯಿಸಿದೆ. ಜುಲೈ ತಿಂಗಳಲ್ಲಿ ಇದ್ದನ್ನ ವಿಸ್ತರಿಸುತ್ತೇವೆ. ಈಗಾಗಲೇ ಒಂದೇ ವೆಬ್ ಸೈಟ್ ನಲ್ಲಿ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೆ ಆನ್ ಲೈನ್ ಬುಕಿಂಗ್ ಮಾಡಲು ಅವಕಾಶ ಕಲ್ಪಿಸುವ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇನ್ನ ೧೫ ದಿನಗಳಲ್ಲಿ ಸಿದ್ದವಾಗಲಿದೆ ಎಂದು ತಿಳಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…