ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್ಲೈನ್ ಗೇಮಿಂಗ್ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ಕೋರಮಂಗಲದಲ್ಲಿರುವ ಗೋಲ್ಟನ್ ಏಸಸ್ ಎಂಬ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು ಹಾಕಿ ಧ್ವಂಸ ಮಾಡಿದ್ದಾರೆ.
ಇದನ್ನೂ ಓದಿ:-ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ
ಗ್ರಾಹಕರು ಆನ್ಲೈನ್ ಬೆಟ್ಟಿಂಗ್ ಆಡುತ್ತಿದ್ದಾಗಲೇ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು, ಆನ್ಲೈನ್ ಗೇಮಿಂಗ್ ಕಂಪನಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್, ಸುಪ್ರೀಂಕೋರ್ಟ್ ಆನ್ಲೈನ್ ಗೇಮಿಂಗ್ನ್ನು ನಿಷೇಧಿಸಿವೆ. ಆದರೂ ಅಕ್ರಮವಾಗಿ ಆನ್ಲೈನ್ ಬೆಟ್ಟಿಂಗ್ ದಂಧೆ ನಡೆಸಲಾಗುತ್ತಿದೆ. ಆನ್ಲೈನ್ ಗೇಮಿಂಗ್ನಿಂದ ಯುವಕರು ಬಲಿಯಾಗುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…