ಯುಪಿಐ ಬಂದಾಗಿನಿಂದ ಹಲವಾರು ಮಂದಿ ತಾವು ಪ್ರತಿನಿತ್ಯ ಪ್ರಯಾಣಿಸುವ ಬಸ್ಗಳಲ್ಲಿಯೂ ಟಿಕೆಟ್ ಪಡೆದುಕೊಳ್ಳಲು ಯುಪಿಐ ಪಾವತಿಯನ್ನು ಸ್ವೀಕರಿಸಿದರೆ ಉತ್ತಮವಾಗಿರುತ್ತಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಕೆಎಸ್ಆರ್ಟಿಸಿಯಲ್ಲಿ ಪ್ರಯಾಣಿಸುವರೂ ಸಹ ಚಿಲ್ಲರೆ ಕಿರಿಕಿರಿಯಾದಾಗಲೆಲ್ಲಾ ಆನ್ಲೈನ್ ಪೇಮೆಂಟ್ ಇದ್ದಿದ್ದರೆ ಎಷ್ಟು ಚೆಂದ ಎಂದುಕೊಂಡಿದ್ದುಂಟು.
ಇದೀಗ ಇಂತಹ ಹಲವರ ಅಭಿಪ್ರಾಯ ಹಾಗೂ ಕನಸು ನನಸಾಗುವ ಸಮಯ ಹತ್ತಿರ ಬಂದಿದೆ. ರಾಜ್ಯ ಸಚಿವ ರಾಮಲಿಂಗರೆಡ್ಡಿ ಈ ಕುರಿತು ಮಾಧ್ಯಮದವರ ಜತೆ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲಿಯೇ ಕ್ಯಾಶ್ಲೆಸ್ ಪ್ರಯಾಣ ಮಾಡಬಹುದು, ಅದರ ಕುರಿತ ಕೆಲಸಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಮೂರು ತಿಂಗಳಲ್ಲಿ ಕ್ಯಾಶ್ಲೆಸ್ ಶುರುವಾಗಲಿದೆ. ತಾಂತ್ರಿಕ ಕೆಲಸಗಳು ಜರುಗುತ್ತಿದ್ದು, ಜನರಿಗೆ ಇರುವ ಚಿಲ್ಲರೆ ಸಮಸ್ಯೆಗಳು ಕಡಿಮೆಯಾಗಲಿದೆ. ಈಗಾಗಲೇ ವಾಯುವ್ಯದಲ್ಲಿ ಕ್ಯಾಶ್ಲೆಸ್ ಇದ್ದು ಇಲ್ಲಿಯೂ ಬರಲಿದೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…