ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಶಿಂಧೆ ಅವರ ಆಪರೇಷನ್ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ ಆದಂತೆ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಆಪರೇಷನ್ ಕಮಲ ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿಯೇ ಮಾಡಲು ಹೋಗಿ ಬಿಜೆಪಿ ವಿಫಲಗೊಂಡಿದೆ. ಇನ್ನು ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಶಿಂಧೆ ಬಣ ಇರುವುದೇ ಅನುಮಾನವಾಗಿದೆ. ಎಲ್ಲರೂ ಕೂಡಾ ಅವರವರ ಪಕ್ಷಕ್ಕೆ ವಾಪಾಸಾಗಲಿದ್ದಾರೆ. ಮಹಾ ಸರ್ಕಾರದ ಒರಿಜಿನಲ್ ಶಿವಸೇನಾ ನಾಯಕರು ಪಕ್ಷಕ್ಕೆ ಮರಳಲಿದ್ದಾರೆ ಎಂದು ಮಹಾ ಸಿಎಂ ಶಿಂಧೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…