ರಾಜ್ಯ

ರಾಜ್ಯದಲ್ಲಿ ಜೂನ್.‌15ರವರೆಗೆ ಓಲಾ, ಉಬರ್‌, ಬೈಕ್‌, ಟ್ಯಾಕ್ಸಿ ಸೇವೆ ಮುಂದುವರಿಸಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ಜೂನ್.‌15ರವರೆಗೆ ಓಲಾ, ಊಬರ್‌, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಓಲಾ, ಉಬರ್‌ ಮತ್ತು ರ್ಯಾಪಿಡೋ ಬೈಕ್‌ ಟ್ಯಾಕ್ಸಿ ಸೇವೆಯನ್ನು ಜೂನ್.‌15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಇದನ್ನೂ ಓದಿ:- ಮೈಸೂರು| ಮಗುವಿನೊಂದಿಗೆ ಗೃಹಿಣಿ ನಾಪತ್ತೆ

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈ ಲಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್‌ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಇದನ್ನೂ ಓದಿ:- ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಈ ಮೂಲಕ ಓಲಾ, ಉಬರ್‌ ಮತ್ತು ರ್ಯಾಪಿಡೋ ಬೈಕ್‌ ಟ್ಯಾಕ್ಸಿ ಸವಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago