ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು (ಫೆ.3) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ತೊಂದರೆ ಇದೆ. ಕರಡು ಬಿಲ್ ಅನ್ನು ಅಂತಿಮವಾಗಿ ಅವರು ನೋಡಿ ಸಹಿ ಹಾಕಬೇಕು. ಅವರು ಸಹಿ ಮಾಡಿ ಡ್ರಾಫ್ಟ್ ಕಳುಹಿಸುತ್ತಾರೆ ಆದಾದ ಮೇಲೆ ಸುಗ್ರಿವಾಜ್ಞೆ ಜಾರಿ ಆಗುತ್ತದೆ ಎಂದು ತಿಳಿಸಿದರು.
ಈಗ ಇರೋ ಕಾನೂನಿಗೆ ಕೆಲವು ಕಾನೂನುಗಳನ್ನು ಸೇರಿಸೋ ಬಗ್ಗೆ ಚರ್ಚೆ ಆಗಿದೆ. ಹಲವು ಹೊಸ ಕಾನೂನುಗಳನ್ನು ಸೇರ್ಪಡೆ ಮಾಡಿದ್ದೇವೆ. ಆದರೆ, ಕರಡು ಪ್ರತಿಯನ್ನು ನಾನು ನೋಡಿಲ್ಲ. ಸಿಎಂ ಸಹಿ ಆದ ಕೂಡಲೇ ಸುಗ್ರಿವಾಜ್ಞೆ ಫೈನಲ್ ಅಗಲಿದೆ ಎಂದು ಹೇಳಿದರು.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…