ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಸ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪತ್ರಿನಿಧಿಗಳ ನ್ಯಾಯಾಲಯದ ನ್ಯಾಯಧೀಶ ಸಂತೋಷ್ ಗಜಾನನ ಭಟ್, ಅ.24ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿ, ಇಂದಿಗೆ ಶಿಕ್ಷೆ ಪ್ರಕಟಿಸುವ ತೀರ್ಪು ಕಾಯ್ದಿರಿಸಿತ್ತು.
ಶಾಸಕ ಸ್ಥಾನದಿಂದ ಅನರ್ಹ?
ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ, ಸಂಸದ ಸ್ಥಾನ ರದ್ದಾಗುವ ನಿಯಮವಿದೆ. ಇದೀಗ ಈ ಪ್ರಕರಣದಲ್ಲಿ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆಯಾಗಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…