Our government is secure Dinesh Gundu Rao clarifies
ಮಂಗಳೂರು: ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಹಾಗೂ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕ್ರಾಂತಿ ಅಂತಹ ಪದಗಳು ಸರಿಯಲ್ಲ. ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಮೂರು ತಿಂಗಳಿನಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ಅದು ತಿರುಕನ ಕನಸು. ಜನ ಬಿಜೆಪಿಗರನ್ನು ಮನೆಗೆ ಕಳಿಸಿದ್ದಾರೆ. ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ರೆ ಅವರ ಬಟ್ಟಲಿನಲ್ಲಿ ಹೆಗ್ಗಣ ಬಿದ್ದಿದೆ ಎಂದು ಕಿಡಿಕಾರಿದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…