ರಾಜ್ಯ

ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ ಎನ್‌ಡಿಎ ಸರ್ಕಾರ ಎರಡರಷ್ಟು ಅನುದಾನವನ್ನು ನೀಡಿದೆ. ಅಲ್ಲದೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನ ಹಂಚಿಕೆ ಬಿಡುಗಡೆ ಮಾಡುವುದನ್ನು ನಿರ್ಧರಿಸಿಲ್ಲ. ಅದರ ಬದಲಾಗಿ ಕೇಂದ್ರ ಹಣಕಾಸು ನಿಯೋಗ ನಿಗದಿಪಡಿಸಿದಷ್ಟು ಹಣವನ್ನು ಮಾತ್ರ ಕೇಂದ್ರ ನೀಡಿದೆ ಎಂದು ಹೇಳಿದರು.

ಕಳೆದ 2016-17ರ ಅವಧಿಯಲ್ಲಿ ಕೇಂದ್ರ ಹಣಕಾಸು ಆಯೋಗ ಅನುದಾನ ಹಂಚಿಕೆಯನ್ನು ನಿಗದಿಪಡಿಸಿತ್ತು. ಆಗ ಅಧಿಕಾರದಲ್ಲಿದ್ದವರು ಸಿಎಂ ಸಿದ್ದರಾಮಯ್ಯನವರೇ. ಆ ಸಂದರ್ಭದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆಯೋಗದ ಮುಂದೆ ಧ್ವನಿ ಎತ್ತದೆ ಈಗ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

19 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago