ರಾಜ್ಯ

Padma Awards 2024: ಕರ್ನಾಟಕದ 10 ಸಾಧಕರಿಗೆ ಪದ್ಮ ಪ್ರಶಸ್ತಿ

ಮೈಸೂರು: ಕರ್ನಾಟಕದ 10 ಸಾಧಕರಿಗೆ 2024 ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದ್ದು, ಈ ಪೈಕಿ 9 ಸಾಧಕರಿಗೆ ಪದ್ಮಶ್ರೀ ಮತ್ತು ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿದೆ. ವೀರ ಮರಣ ಹೊಂದಿದ ಕರ್ನಾಟಕ ಯೋಧ ಪ್ರಾಂಜಲ್‌ಗೆ ಶೌರ್ಯಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ ಸೋಮಣ್ಣ ಸೇರಿದಂತೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಶ್ರೀಧರ್‌ ಮಾಕಂ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತ ಕೆ.ಎಸ್‌ ರಾಜಣ್ಣ ಮತ್ತು ಕೊಡಗು ಮೂಲದ ಬ್ಯಾಡ್ಮಿಂಟನ್‌ ಆಟಗಾರ್ತಿ ಜೋಶ್ನಾ ಚಿನ್ನಪ್ಪ ಅವರಿಗೆ ಪ್ರಶಸ್ತಿ ದೊರಕಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.
ಸೋಮಣ್ಣ- ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ
ಪ್ರೇಮಾ ಧನರಾಜ್‌ – ಪ್ಲಾಸ್ಟಿಕ್‌ ಸರ್ಜನ್‌ ಮತ್ತು ಸಾಮಾಜಿಕ ಕಾರ್ಯಕರ್ತೆ
ರೋಹನ್‌ ಬೋಪಣ್ಣ – ಕ್ರೀಡೆ
ಅನುಪಮಾ ಹೊಸಕೆರೆ – ಕಲೆ
ಶ್ರೀಧರ್‌ ಮಾಕಂ ಕೃಷ್ಣಮೂರ್ತಿ- ಸಾಹಿತ್ಯ ಮತ್ತು ಶಿಕ್ಷಣ
ಕೆಎಸ್‌ ರಾಜಣ್ಣ- ಸಾಮಾಜಿಕ ಕಾರ್ಯಕರ್ತ
ಚಂದ್ರಶೇಖರ್‌ ಚನ್ನಪಟ್ಟಣ ರಾಜಣ್ಣಾಚಾರ್‌ – ಮೆಡಿಸಿನ್‌
ಶಶಿ ಸೋನಿ- ಟ್ರೇಡ್‌ ಮತ್ತು ಇಂಡಸ್ಟ್ರಿ
ಜೋಶ್ನಾ ಚಿನ್ನಪ್ಪ- ಬ್ಯಾಡ್ಮಿಂಟನ್‌ ಆಟಗಾರ್ತಿ

ಪದ್ಮಭೂಷಣ ಪ್ರಶಸ್ತಿ ಪಡೆದವರು
ಸೀತಾರಾಮ್‌ ಜಿಂದಾಲ್-‌ ಟ್ರೇಡ್‌ ಮತ್ತು ಇಂಡಸ್ಟ್ರಿ- ಕರ್ನಾಟಕ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

45 mins ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

1 hour ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

1 hour ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

1 hour ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

2 hours ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

2 hours ago