ಮೈಸೂರು: ಕರ್ನಾಟಕದ 10 ಸಾಧಕರಿಗೆ 2024 ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದ್ದು, ಈ ಪೈಕಿ 9 ಸಾಧಕರಿಗೆ ಪದ್ಮಶ್ರೀ ಮತ್ತು ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿದೆ. ವೀರ ಮರಣ ಹೊಂದಿದ ಕರ್ನಾಟಕ ಯೋಧ ಪ್ರಾಂಜಲ್ಗೆ ಶೌರ್ಯಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ ಸೋಮಣ್ಣ ಸೇರಿದಂತೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಶ್ರೀಧರ್ ಮಾಕಂ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತ ಕೆ.ಎಸ್ ರಾಜಣ್ಣ ಮತ್ತು ಕೊಡಗು ಮೂಲದ ಬ್ಯಾಡ್ಮಿಂಟನ್ ಆಟಗಾರ್ತಿ ಜೋಶ್ನಾ ಚಿನ್ನಪ್ಪ ಅವರಿಗೆ ಪ್ರಶಸ್ತಿ ದೊರಕಿದೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.
ಸೋಮಣ್ಣ- ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ
ಪ್ರೇಮಾ ಧನರಾಜ್ – ಪ್ಲಾಸ್ಟಿಕ್ ಸರ್ಜನ್ ಮತ್ತು ಸಾಮಾಜಿಕ ಕಾರ್ಯಕರ್ತೆ
ರೋಹನ್ ಬೋಪಣ್ಣ – ಕ್ರೀಡೆ
ಅನುಪಮಾ ಹೊಸಕೆರೆ – ಕಲೆ
ಶ್ರೀಧರ್ ಮಾಕಂ ಕೃಷ್ಣಮೂರ್ತಿ- ಸಾಹಿತ್ಯ ಮತ್ತು ಶಿಕ್ಷಣ
ಕೆಎಸ್ ರಾಜಣ್ಣ- ಸಾಮಾಜಿಕ ಕಾರ್ಯಕರ್ತ
ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್ – ಮೆಡಿಸಿನ್
ಶಶಿ ಸೋನಿ- ಟ್ರೇಡ್ ಮತ್ತು ಇಂಡಸ್ಟ್ರಿ
ಜೋಶ್ನಾ ಚಿನ್ನಪ್ಪ- ಬ್ಯಾಡ್ಮಿಂಟನ್ ಆಟಗಾರ್ತಿ
ಪದ್ಮಭೂಷಣ ಪ್ರಶಸ್ತಿ ಪಡೆದವರು
ಸೀತಾರಾಮ್ ಜಿಂದಾಲ್- ಟ್ರೇಡ್ ಮತ್ತು ಇಂಡಸ್ಟ್ರಿ- ಕರ್ನಾಟಕ
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…