ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ ಪೀಠ ಆಗಸ್ಟ್ 18 ರಂದು ವಿಚಾರಣೆ ನಡೆಸಲಿದೆ.
ಬೆಂಗಳೂರು ಅರಮನೆ ಮೈದಾನದ 15.36 ಎಕರೆಗೆ ರೂ 3,400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಹಸ್ತಾಂತರಿಸುವಂತೆ ಸುಪ್ರೀಂ ದ್ವಿಸದಸ್ಯ ಪೀಠ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ತ್ರಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಅಲ್ಲಿ ದ್ವಿಸದಸ್ಯ ಪೀಠದ ಆದೇಶವನ್ನು ತ್ರಿಸದಸ್ಯ ಪೀಠ ಅಮಾನತುಗೊಳಿಸಿ, ಮುಖ್ಯ ಸಿವಿಲ್ ಮೇಲ್ಮನವಿ ವಿಚಾರಣೆಯು ಆಗಸ್ಟ್ 18 ರಂದು ನಡೆಸುವುದಾಗಿ ಪೀಠ ತಿಳಿಸಿತ್ತು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…