ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ ಪೀಠ ಆಗಸ್ಟ್ 18 ರಂದು ವಿಚಾರಣೆ ನಡೆಸಲಿದೆ.
ಬೆಂಗಳೂರು ಅರಮನೆ ಮೈದಾನದ 15.36 ಎಕರೆಗೆ ರೂ 3,400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಹಸ್ತಾಂತರಿಸುವಂತೆ ಸುಪ್ರೀಂ ದ್ವಿಸದಸ್ಯ ಪೀಠ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ತ್ರಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಅಲ್ಲಿ ದ್ವಿಸದಸ್ಯ ಪೀಠದ ಆದೇಶವನ್ನು ತ್ರಿಸದಸ್ಯ ಪೀಠ ಅಮಾನತುಗೊಳಿಸಿ, ಮುಖ್ಯ ಸಿವಿಲ್ ಮೇಲ್ಮನವಿ ವಿಚಾರಣೆಯು ಆಗಸ್ಟ್ 18 ರಂದು ನಡೆಸುವುದಾಗಿ ಪೀಠ ತಿಳಿಸಿತ್ತು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…