CM will resolve the MLAs' dissatisfaction: Minister G. Parameshwara
ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ.
ಇದನ್ನೂ ಓದಿ:-ಮನ್ ಕಿ ಬಾತ್ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ
ಬೇರೆ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದು, ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೆಬಲ್ಗಳ ನೇಮಕಾತಿ ವಯಸ್ಸಿನ ಮಿತಿಯ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ಪ್ರಸ್ತಾವನೆಗೆ ಈಗಾಗಲೇ ಅನುಮತಿ ಸಚಿವ ಸಂಪುಟ ಅನುಮೋದನೆ ಮತ್ತು ಸಿ ಅಂಡ್ ಆರ್ ನಿಯಮಗಳ ತಿದ್ದುಪಡಿ ನಂತರ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ನ್ನು 96 ರನ್ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್ನಲ್ಲಿ…
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…