CM will resolve the MLAs' dissatisfaction: Minister G. Parameshwara
ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ.
ಇದನ್ನೂ ಓದಿ:-ಮನ್ ಕಿ ಬಾತ್ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ
ಬೇರೆ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದು, ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೆಬಲ್ಗಳ ನೇಮಕಾತಿ ವಯಸ್ಸಿನ ಮಿತಿಯ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ಪ್ರಸ್ತಾವನೆಗೆ ಈಗಾಗಲೇ ಅನುಮತಿ ಸಚಿವ ಸಂಪುಟ ಅನುಮೋದನೆ ಮತ್ತು ಸಿ ಅಂಡ್ ಆರ್ ನಿಯಮಗಳ ತಿದ್ದುಪಡಿ ನಂತರ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…