DCM DK Shivakumar
ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ ವಿಶೇಷವೇನೂ ಇಲ್ಲ. ಅವರು ಬಂದು ಚರ್ಚೆ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.
ಕುತೂಹಲ ಕೆರಳಿಸಿದ ಭೇಟಿ: ಮಧ್ಯರಾತ್ರಿ ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವ ಕೆ.ಎನ್.ರಾಜಣ್ಣ ಇತ್ತೀಚೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡಿದ್ದರು. ಅದನ್ನು ಪದೇ ಪದೇ ಪುನರುಚ್ಚರಿಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರ ನಡುವೆ ಚರ್ಚೆಯಾಗಿದೆ. ಪರಮೇಶ್ವರ್ ಅವರು ತಮ್ಮ ಈ ಭೇಟಿಯ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಚರ್ಚೆ ಬಗ್ಗೆ ಬಹಿರಂಗ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…