DCM DK Shivakumar
ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ ವಿಶೇಷವೇನೂ ಇಲ್ಲ. ಅವರು ಬಂದು ಚರ್ಚೆ ಮಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.
ಕುತೂಹಲ ಕೆರಳಿಸಿದ ಭೇಟಿ: ಮಧ್ಯರಾತ್ರಿ ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವ ಕೆ.ಎನ್.ರಾಜಣ್ಣ ಇತ್ತೀಚೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡಿದ್ದರು. ಅದನ್ನು ಪದೇ ಪದೇ ಪುನರುಚ್ಚರಿಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರ ನಡುವೆ ಚರ್ಚೆಯಾಗಿದೆ. ಪರಮೇಶ್ವರ್ ಅವರು ತಮ್ಮ ಈ ಭೇಟಿಯ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಚರ್ಚೆ ಬಗ್ಗೆ ಬಹಿರಂಗ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…