ರಾಜ್ಯ

ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಬಿಡುಗಡೆ ಪ್ರಕರಣ: ನಟ ದರ್ಶನ್‌ ಆಪ್ತ ಧನ್ವೀರ್‌ ಸಿಸಿಬಿ ವಶಕ್ಕೆ

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ ವೈರಲ್‌ ಬೆನ್ನಲ್ಲೇ ನಟ ದರ್ಶನ್‌ ಆಪ್ತ ಧನ್ವೀರ್‌ ಗೌಡ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನು ಓದಿ: ಸಿಸಿಬಿಯಿಂದ ನಟ ದರ್ಶನ್‌ ಆಪ್ತ ಧನ್ವೀರ್‌ ವಿಚಾರಣೆ: ಕಾರಣ ಇಷ್ಟೇ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಡಿಯೋ ವೈರಲ್‌ ಬೆನ್ನಲ್ಲೇ ನಟ ಧನ್ವೀರ್‌ ಗೌಡ ಅವರನ್ನು ನಿನ್ನೆ ಠಾಣೆಗೆ ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್‌ ವಶಕ್ಕೆ ಪಡೆದು ಸುಮಾರು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.

ಇಂದು ಕೂಡ ವಿಚಾರಣೆ ನಡೆಸುವ ಅಗತ್ಯವಿದ್ದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಧನ್ವೀರ್‌ ಗೌಡ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

19 seconds ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

50 mins ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

1 hour ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

1 hour ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

1 hour ago

ಹಾಸನ| ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್‌…

2 hours ago