ಬೆಂಗಳೂರು: ಮೃತ ಪಿಎಸ್ಐ ಪರಶುರಾಮ್ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಪಿಎಸ್ಐ ಪರಶುರಾಮ್ ಸಾವಿನ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಶುರಾಮ್ ಸಾವು ನಿಗೂಢವಾಗಿದ್ದು, ಉನ್ನತ ಮಟ್ಟದ ಸಿಐಡಿ ತನಿಖೆ ನಡೆಯುತ್ತಿದೆ. ಪರಶುರಾಮ್ ಅವರ ಪತ್ನಿಗೆ ಸರ್ಕಾರಿ ನೌಕರಿ ಹಾಗೂ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು ತಿಳಿಸಿದರು.
ಪರಶುರಾಮ್ ಅವರದ್ದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ. ಮರಣೋತ್ತರ ವರದಿ ಬಳಿಕ ಸತ್ಯ ಏನೆಂಬುದು ತಿಳಿಯಲಿದೆ. ನಮ್ಮ ಇಲಾಖೆಯಲ್ಲಿ ಕಲಸ ಮಾಡಿದ ಪರಶುರಾಮ್ ಅವರ ಪತ್ನಿಗೆ ಇಲಾಖಾ ವತಿಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…