ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಎನ್.ರವಿಕುಮಾರ್, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
ಧನ್ಯವಾದ ತಿಳಿಸಿದ ಸಿ.ಟಿ ರವಿ
ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್ ಯಡಿಯೂರಪ್ಪ ಅವರಿಗೆ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ, ಬಿಜೆಪಿ ಕರ್ನಾಟಕ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಸಿ.ಟಿ ರವಿ ಟ್ವಿಟ್ ಮಾಡಿದ್ದಾರೆ.
ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ ಎನ್.ರವಿಕುಮಾರ್ ಹಾಗು ಎಂ ಜಿ ಮೂಳೆಯವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…