ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. ರಾಜಕೀಯದಲ್ಲಿ ಪಕ್ಷ ಬದಲಾವಣೆ ಸರ್ವೇ ಸಾಮಾನ್ಯ ಎಂದು ಹೇಳಿದರು.
ಸದಾನಂದ ಗೌಡ ಅವರ ವಿಚಾರವಾಗಿ ಮಾತನಾಡಿದ ಅವರು, ಸಿದ್ದಾಂತ ಒಪ್ಪಿ ಯಾರು ಬಂದರು ಸ್ವಾಗತ. ಸದಾನಂದ ಗೌಡರ ಕಾಂಗ್ರೆಸ್ ಸೇರ್ಪಡೆ ವಿಚಾರವನ್ನು ಬಹಿರಂಗ ಪಡಿಸುವುದಿಲ್ಲ.
ನಮ್ಮ ರಾಜಕಾರಣದ ತಂತ್ರಗಾರಿಕೆಯನ್ನು ಹೇಳುವುದಿಲ್ಲ ಎಂದು ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…