ರಾಜ್ಯ

ರಾಜಕೀಯದಲ್ಲಿ ಪಕ್ಷ ಬದಲಾವಣೆ ಸರ್ವೇ ಸಾಮಾನ್ಯ : ಡಿಕೆ ಶಿವಕುಮಾರ್‌

ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. ರಾಜಕೀಯದಲ್ಲಿ ಪಕ್ಷ ಬದಲಾವಣೆ ಸರ್ವೇ ಸಾಮಾನ್ಯ ಎಂದು ಹೇಳಿದರು.

ಸದಾನಂದ ಗೌಡ ಅವರ ವಿಚಾರವಾಗಿ ಮಾತನಾಡಿದ ಅವರು, ಸಿದ್ದಾಂತ ಒಪ್ಪಿ ಯಾರು ಬಂದರು ಸ್ವಾಗತ. ಸದಾನಂದ ಗೌಡರ ಕಾಂಗ್ರೆಸ್‌ ಸೇರ್ಪಡೆ ವಿಚಾರವನ್ನು ಬಹಿರಂಗ ಪಡಿಸುವುದಿಲ್ಲ.

ನಮ್ಮ ರಾಜಕಾರಣದ ತಂತ್ರಗಾರಿಕೆಯನ್ನು ಹೇಳುವುದಿಲ್ಲ ಎಂದು ತಿಳಿಸಿದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

2 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

3 hours ago

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

18 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

19 hours ago