ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು.
ಪವನ್ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸವು ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನೂ ಒಗ್ಗೂಡಿಸಿ ಎನ್ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ ಶ್ರಮಿಸಿದ್ದರು.
ಪವನ್ ಕಲ್ಯಾಣ್ ಅವರಿಗೆ ಡಿಸಿಎಂ ಪಟ್ಟದ ಜೊತೆಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡಲಾಗಿದೆ.
2024 ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾನ್ ಅವರ ಜನಸೇನಾ ಪಕ್ಷ ಸ್ಪರ್ಧಿಸಿದ್ದ ಎಲ್ಲ 21 ಕ್ಷೇತ್ರ ಹಾಗೂ 2 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…