ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು.
ಪವನ್ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸವು ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನೂ ಒಗ್ಗೂಡಿಸಿ ಎನ್ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ ಶ್ರಮಿಸಿದ್ದರು.
ಪವನ್ ಕಲ್ಯಾಣ್ ಅವರಿಗೆ ಡಿಸಿಎಂ ಪಟ್ಟದ ಜೊತೆಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡಲಾಗಿದೆ.
2024 ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾನ್ ಅವರ ಜನಸೇನಾ ಪಕ್ಷ ಸ್ಪರ್ಧಿಸಿದ್ದ ಎಲ್ಲ 21 ಕ್ಷೇತ್ರ ಹಾಗೂ 2 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…