ಬಳ್ಳಾರಿ: ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯೆ ಡಾ. ಸುನೀಲ್ ಅವರನ್ನು ದರೋಡೆಕೋರರು ಕಾರಿನಲ್ಲಿ ಅಪಹರಿಸಿ 6 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ವೈದ್ಯೆ ಸುನೀಲ್, ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವ ವೇಳೆ ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಬಾಯಿಗೆ ಬಟ್ಟೆ ಹಾಕಿ ಅವರನ್ನು ಅಪಹರಿಸಿದ್ದಾರೆ. ಈ ಸಂಬಂಧ ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ವೈದ್ಯೆ ಸುನೀಲ್ ಅವರನ್ನು ಕಿಡ್ನಾಪ್ ಮಾಡಿರುವ ದುಷ್ಕರ್ಮಿಗಳು ಅವರ ಪೋನಿನಲ್ಲಿಯೇ ಕರೆ ಮಾಡಿ 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…