ರಾಜ್ಯ

ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಪಡೆದವರಿಗೆ ದಂಡ: ಮುನಿಯಪ್ಪ

ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದವರು ಸಾಕಷ್ಟು ಜನ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿದ್ದಾರೆ. ಕಾರ್ಡ್‌ ವಾಪಸ್‌ ಮಾಡಲು ಇನ್ನೊಂದು ವಾರದಲ್ಲಿ ಜಾಹಿರಾತು ಹೊರಡಿಸುತ್ತೇವೆ. ಮನವಿಯ ನಂತರವೂ ಕಾರ್ಡ್‌ ಬಳಕೆ ಮುಂದುವರಿದರೆ, ಕಾನೂನಿನಲ್ಲಿ ಅವಕಾಶವಿರುವ ದಂಡ ಪ್ರಯೋಗ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಡ್‌ ಪರಿಶೀಲನೆ ಮಾಡಲಾಗುತ್ತದೆ. ಈ ವೇಳೆ ಸಿಕ್ಕಿ ಹಾಕಿಕೊಂಡರೆ ದಂಡ ನೀಡಬೇಕಾಗುತ್ತದೆ ಎಂದಿದ್ದಾರೆ.

ಇದೇ ವೇಳೆ ಬಿಪಿಎಲ್‌ ಕಾರ್ಡ್‌ ಮಾನದಂಡಗಳನ್ನು ಪರಿಷ್ಕರಣೆ ಮಾಡೋ ಬಗ್ಗೆ ವಿಚಾರ ಮಾಡಿ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

1 hour ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

1 hour ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

1 hour ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago