ರಾಜ್ಯ

ಭಾರತ್‌ ರೈಸ್‌ ಖರೀದಿಗೆ ಮುಗಿಬಿದ್ದ ಜನ !

ಬೆಂಗಳೂರು :  ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟ‌ವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ.

29 ರೂಪಾಯಿಗೆ ಒಂದು ಕೆಜಿ ಅಕ್ಕಿ ಸಿಗುತ್ತಿದೆ.ಕಡಿಮೆ ದರದಲ್ಲಿ ಸಿಗುತ್ತಿರುವ ಕಾರಣ ಜನ ತಾ ಮುಂದು ನಾ ಮುಂದು ಅಂತಾ ಜನ ಬರ್ತಿದ್ದಾರೆ.ನಾಫೆಡ್ಸ್ ನಿಂದ 29 ರೂಪಾಯಿ ಅಕ್ಕಿ ವಿತರಣೆ ಮಾಡಲಾಗುತ್ತೆ.

ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡಲಾಗಿದೆ.ಒಟ್ಟು 25 ಮೊಬೈಲ್ ವ್ಯಾನ್ ಗಳ ಮೂಲಕ ಅಕ್ಕಿ ವಿತರಣೆ ಮಾಡಿದೆ.
ಬೆಂಗಳೂರಿನಲ್ಲಿ 5 ಕಡೆಗಳಲ್ಲಿ ಮೊಬೈಲ್ ವ್ಯಾನ್ಸ್ ಸೇವೆ ಮಾಡಲಾಗ್ತಿದೆ.

ರಾಜ್ಯಾದ್ಯಂತ 20 ಮೊಬೈಲ್ ವಾನ್ ಗಳು ಸಂಚರಿಸುತ್ತಿದೆ.ಎಲ್ಲಾ ರಿಲಾಯನ್ಸ್ ಮಾರ್ಟ್ ಗಳಲ್ಲಿ ನಾಳೆ ಅಥವಾ ನಾಡಿದ್ದು ದಿನಗಳಲ್ಲಿ ಅಕ್ಕಿ ಸಿಗಲಿದೆ.ಆನ್ ಲೈನ್ ಹೋಂ ಡಿಲವರಿ ಆಯಪ್ ಗಳಲ್ಲೂ ಅಕ್ಕಿ ದೊರೆಯಲಿದೆ.

andolanait

Recent Posts

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

37 seconds ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

59 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

2 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

4 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

4 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

5 hours ago