ರಾಜ್ಯ

ಭಾರತ್‌ ರೈಸ್‌ ಖರೀದಿಗೆ ಮುಗಿಬಿದ್ದ ಜನ !

ಬೆಂಗಳೂರು :  ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟ‌ವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ.

29 ರೂಪಾಯಿಗೆ ಒಂದು ಕೆಜಿ ಅಕ್ಕಿ ಸಿಗುತ್ತಿದೆ.ಕಡಿಮೆ ದರದಲ್ಲಿ ಸಿಗುತ್ತಿರುವ ಕಾರಣ ಜನ ತಾ ಮುಂದು ನಾ ಮುಂದು ಅಂತಾ ಜನ ಬರ್ತಿದ್ದಾರೆ.ನಾಫೆಡ್ಸ್ ನಿಂದ 29 ರೂಪಾಯಿ ಅಕ್ಕಿ ವಿತರಣೆ ಮಾಡಲಾಗುತ್ತೆ.

ರೈತರಿಂದ ನೇರವಾಗಿ ಅಕ್ಕಿ ಖರೀದಿಸಿ ಕಡಿಮೆ ಬೆಲೆಗೆ ವಿತರಣೆ ಮಾಡಲಾಗಿದೆ.ಒಟ್ಟು 25 ಮೊಬೈಲ್ ವ್ಯಾನ್ ಗಳ ಮೂಲಕ ಅಕ್ಕಿ ವಿತರಣೆ ಮಾಡಿದೆ.
ಬೆಂಗಳೂರಿನಲ್ಲಿ 5 ಕಡೆಗಳಲ್ಲಿ ಮೊಬೈಲ್ ವ್ಯಾನ್ಸ್ ಸೇವೆ ಮಾಡಲಾಗ್ತಿದೆ.

ರಾಜ್ಯಾದ್ಯಂತ 20 ಮೊಬೈಲ್ ವಾನ್ ಗಳು ಸಂಚರಿಸುತ್ತಿದೆ.ಎಲ್ಲಾ ರಿಲಾಯನ್ಸ್ ಮಾರ್ಟ್ ಗಳಲ್ಲಿ ನಾಳೆ ಅಥವಾ ನಾಡಿದ್ದು ದಿನಗಳಲ್ಲಿ ಅಕ್ಕಿ ಸಿಗಲಿದೆ.ಆನ್ ಲೈನ್ ಹೋಂ ಡಿಲವರಿ ಆಯಪ್ ಗಳಲ್ಲೂ ಅಕ್ಕಿ ದೊರೆಯಲಿದೆ.

andolanait

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

17 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

20 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

20 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

21 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

21 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

21 hours ago