ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್ ಜನತೆ ಬಳಿ ಕ್ಷಮೆ ಕೇಳಿದೆ.
ಮಾಲ್ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ. ಆದರೆ ಪಂಚೆ ಹಾಕಿದ ಕಾರಣಕ್ಕಾಗಿ ರೈತ ಮಾಲ್ ಒಳಗೆ ಹೋಗಲು ನಿರಾಕರಣೆ ಮಾಡಲಾಗಿತ್ತು.
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕ ವಲಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಎಚ್ಚೆತ್ತ ಜಿ.ಟಿ.ಮಾಲ್, ಜನತೆಯ ಬಳಿ ಕ್ಷಮೆ ಕೇಳಿದೆ.
ಈ ಘಟನೆಗೆ ನಮ್ಮ ಸಿಬ್ಬಂದಿಯ ತಪ್ಪು ತಿಳುವಳಿಕೆ ಕಾರಣವಾಗಿರುತ್ತದೆ. ಇದರಿಂದ ಅವಮಾನ ಆದ ವ್ಯಕ್ತಿಗೆ ನಾವು ಕ್ಷಮೆಯಾಚಿಸುತ್ತೇವೆ. ಈ ರೀತಿಯ ಘಟನೆಗಳು ಮತ್ತೆ ಸಂಭವಿಸದಂತೆ ಜವಾಬ್ದಾರಿ ವಹಿಸುತ್ತೇವೆ. ನಮ್ಮ ಮಾಲ್ಗೆ ಎಲ್ಲರಿಗೂ ಸುಸ್ವಾಗತ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…