ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್ ಜನತೆ ಬಳಿ ಕ್ಷಮೆ ಕೇಳಿದೆ.
ಮಾಲ್ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ. ಆದರೆ ಪಂಚೆ ಹಾಕಿದ ಕಾರಣಕ್ಕಾಗಿ ರೈತ ಮಾಲ್ ಒಳಗೆ ಹೋಗಲು ನಿರಾಕರಣೆ ಮಾಡಲಾಗಿತ್ತು.
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕ ವಲಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಎಚ್ಚೆತ್ತ ಜಿ.ಟಿ.ಮಾಲ್, ಜನತೆಯ ಬಳಿ ಕ್ಷಮೆ ಕೇಳಿದೆ.
ಈ ಘಟನೆಗೆ ನಮ್ಮ ಸಿಬ್ಬಂದಿಯ ತಪ್ಪು ತಿಳುವಳಿಕೆ ಕಾರಣವಾಗಿರುತ್ತದೆ. ಇದರಿಂದ ಅವಮಾನ ಆದ ವ್ಯಕ್ತಿಗೆ ನಾವು ಕ್ಷಮೆಯಾಚಿಸುತ್ತೇವೆ. ಈ ರೀತಿಯ ಘಟನೆಗಳು ಮತ್ತೆ ಸಂಭವಿಸದಂತೆ ಜವಾಬ್ದಾರಿ ವಹಿಸುತ್ತೇವೆ. ನಮ್ಮ ಮಾಲ್ಗೆ ಎಲ್ಲರಿಗೂ ಸುಸ್ವಾಗತ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…
ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…