ರಾಜ್ಯ

ಹೊಸ ವರ್ಷ ಆಚರಣೆಗೆ ಜನರ ಪ್ರವಾಸ: ಕರ್ನಾಟಕದ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ.

ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದೆ. ಪ್ರವಾಸಿಗರು ಹೊಸ ವರ್ಷಕ್ಕೆ ವೆಲ್‌ಕಂ ಹೇಳೋದಕ್ಕೆ ಪ್ರವಾಸಿ ತಾಣಗಳಲ್ಲಿ ಕಾತುರದಿಂದ ಕಾಯುತ್ತಿದ್ದಾರೆ. ಹೋಂ ಸ್ಟೇ, ರೆಸಾರ್ಟ್‌, ಲಾಡ್ಜ್‌, ಹೋಟೆಲ್‌ಗಳು ಕೂಡ ತುಂಬಿ ತುಳುಕುತ್ತಿವೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಅದರಲ್ಲೂ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಹಿಂಡ ಬಂದು ಪಕ್ಷಿ ಸಂಕುಲವನ್ನು ವೀಕ್ಷಣೆ ಮಾಡುತ್ತಿದ್ದಾರೆ.

ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ದೋಣಿ ವಿಹಾರ ಮಾಡಿ ಮೊಸಳೆ ಹಾಗೂ ಪಕ್ಷಿ ಸಂಕುಲವನ್ನು ವೀಕ್ಷಣೆ ಮಾಡಿ ಎಂಜಾಯ್‌ ಮಾಡುತ್ತಿದ್ದಾರೆ.

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.

ಹೊಸ ವರ್ಷ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ.

ಆಂದೋಲನ ಡೆಸ್ಕ್

Recent Posts

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

49 mins ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

1 hour ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

2 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

2 hours ago

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

3 hours ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

4 hours ago