ಮದ್ದೂರು : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕಿವಿ ಮಾತು ಹೇಳಿದರು.
ರಾಜ್ಯದಲ್ಲಿ ಸಿಎಂ ದ್ವಂದ್ವ ವಿಚಾರ ಕುರಿತು ಮದ್ದೂರಿನಲ್ಲಿ ಇಂದು ಮಾತನಾಡಿದ ಅವರು, ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಪ್ರಜಾಪ್ರಭುತ್ವದ ಅಣಕ. ಯೋಗ್ಯತೆ, ಸಾಧನೆ, ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಸಿಎಂ ಆಗಬೇಕು. ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಸರಿಯಲ್ಲ ಎಂದು ಎಸ್.ಎಂ.ಕೃಷ್ಣ ತಿಳಿಸಿದರು.
ಪ್ರತಿ ರಾಜಕೀಯ ಕಾಲಘಟ್ಟದಲ್ಲಿ ಒಂದೊಂದು ತಿರುವು ಇರುತ್ತೆ. ಭ್ರಷ್ಟಾಚಾರ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಮಾರಕ ಎಂದರು.
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…