ಮದ್ದೂರು : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕಿವಿ ಮಾತು ಹೇಳಿದರು.
ರಾಜ್ಯದಲ್ಲಿ ಸಿಎಂ ದ್ವಂದ್ವ ವಿಚಾರ ಕುರಿತು ಮದ್ದೂರಿನಲ್ಲಿ ಇಂದು ಮಾತನಾಡಿದ ಅವರು, ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಪ್ರಜಾಪ್ರಭುತ್ವದ ಅಣಕ. ಯೋಗ್ಯತೆ, ಸಾಧನೆ, ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಸಿಎಂ ಆಗಬೇಕು. ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಸರಿಯಲ್ಲ ಎಂದು ಎಸ್.ಎಂ.ಕೃಷ್ಣ ತಿಳಿಸಿದರು.
ಪ್ರತಿ ರಾಜಕೀಯ ಕಾಲಘಟ್ಟದಲ್ಲಿ ಒಂದೊಂದು ತಿರುವು ಇರುತ್ತೆ. ಭ್ರಷ್ಟಾಚಾರ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಮಾರಕ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…