ಮದ್ದೂರು : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕಿವಿ ಮಾತು ಹೇಳಿದರು.
ರಾಜ್ಯದಲ್ಲಿ ಸಿಎಂ ದ್ವಂದ್ವ ವಿಚಾರ ಕುರಿತು ಮದ್ದೂರಿನಲ್ಲಿ ಇಂದು ಮಾತನಾಡಿದ ಅವರು, ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಪ್ರಜಾಪ್ರಭುತ್ವದ ಅಣಕ. ಯೋಗ್ಯತೆ, ಸಾಧನೆ, ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು ಸಿಎಂ ಆಗಬೇಕು. ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡೋದು ಸರಿಯಲ್ಲ ಎಂದು ಎಸ್.ಎಂ.ಕೃಷ್ಣ ತಿಳಿಸಿದರು.
ಪ್ರತಿ ರಾಜಕೀಯ ಕಾಲಘಟ್ಟದಲ್ಲಿ ಒಂದೊಂದು ತಿರುವು ಇರುತ್ತೆ. ಭ್ರಷ್ಟಾಚಾರ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ಮಾರಕ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…