ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ- ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ನಡೆಸುತ್ತಿರುವ ಪಾದಯಾತ್ರೆಗೆ ಅನುಮತಿ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಈ ಕುರಿತ ಮಾಹಿತಿ ನೀಡಿದ ಗೃಹ ಸಚಿವರು, ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಈ ಮೊದಲು ಅನುಮತಿ ನೀಡುವುದಿಲ್ಲ ಎಂಬ ನಿಲವು ತೆಗೆದುಕೊಳ್ಳಲಾಗಿತ್ತು. ಗಲಾಟೆಯಾಗಬಹುದೆಂಬ ಆತಂಕ ಇತ್ತು. ಆದರೆ ಎರಡೂ ಪಕ್ಷಗಳ ನಾಯಕರೂ ಕಾನೂನು ಪಾಲನೆ ಮಾಡುತ್ತೇವೆ. ಗಲಾಟೆ ನಡೆಯುವುದಿಲ್ಲ. ಶಾಂತಿಯುತ ಹೋರಾಟ ನಡೆಸುತ್ತೇನೆ ಎಂದಿದ್ದಾರೆ. ಪ್ರತಿಭಟನೆ ಅವರ ಹಕ್ಕು. ಅದಕ್ಕಾಗಿ ಅನುಮತಿ ನೀಡಲಾಗುವುದು ಎಂದರು.
ಇಂದು ಬೆಳಿಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…