ಬೆಂಗಳೂರು : ರಸ್ತೆ ಮೇಲೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಾರ್ಥನೆಗೆ ಅವಕಾಶ ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅವರು ಕೂಡ ಪರವಾನಗಿ ಪಡೆಯಬೇಕು. ಅವರು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು. ಈ ಸಂಬಂಧ ಯತ್ನಾಳ್ ಅವರು ಇಂಗ್ಲಿಷ್ ನಲ್ಲಿ ಪತ್ರ ಬರೆದಿದ್ದೇ ವಿಶೇಷ ಅನಿಸುತ್ತದೆ. ಯಾರಿಗೆ ಸಂದೇಶ ಕೊಡುವುದಕ್ಕೆ ಇಂಗ್ಲಿಷ್ ನಲ್ಲಿ ಪತ್ರ ಬರೆದಿದ್ದಾರೋ ಗೊತ್ತಿಲ್ಲ. ಸಿಎಂ ಅವರಿಗೆ ಗೊತ್ತಾಗಲಿ ಅಂತಾನೋ, ಅಮಿತ್ ಶಾಗೆ ಗೊತ್ತಾಗಲಿ ಎಂದು ಬರೆದ್ರಾ ಗೊತ್ತಿಲ್ಲ ಎಂದು ಕಿಡಿ ಕಾರಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…