ರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸ್ಟಾರ್‌ ಚಂದ್ರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಹಿರಿಯ ರಾಜಕೀಯ ನಾಯಕರಾಗಿ ನಾಲ್ಕು ಸದನಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಲದೇ, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಮತ್ತು ರಾಜ್ಯಪಾಲರಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಹೀಗಾಗಿ ಕರ್ನಾಟಕ ನಾಡಿನ ಘನತೆಯನ್ನು ದೇಶಕ್ಕೆ ತಿಳಿಯುವಂತೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಎಸ್‌.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರಿಗೆ ಒತ್ತಾಯಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

7 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

11 mins ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

13 mins ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

3 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

3 hours ago