ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟದ ತೊಂದರೆ ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ.
ಇದನ್ನು ಓದಿ: ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್: ಮನೆಮಾಡಿದ ಆತಂಕ
ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ್ಯ ಬೇಡ, ನಿಯಮ ಪಾಲಿಸಿ ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…