ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡಿಸೇಲ್ ಹಾಗೂ ಬಸ್ ಸ್ಪೇರ್ ಪಾರ್ಟ್ಸ್ ಗಳ ದರ ಕೂಡ ಹೆಚ್ಚಾಗಿದೆ. ಕಳೆದ ೧೦ ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿಯೋಜನೆಯಿಂದ ನಾವು ಸದ್ಯಕ್ಕೆ ನಷ್ಟ ಅನುಭವಿಸುತ್ತಿದ್ದೇವೆ. ನಷ್ಟದಲ್ಲಿದ್ದರೂ ಕೂಡ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ. ಈಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.
ಅಲ್ಲದೆ ನಿಗಮದ ಆಸ್ತಿಗಳನ್ನ ಪರಭಾರೆ ಮಾಡ್ತೀವಿ. ಸಂಸ್ಥೆಗೆ ಸೇರಿದ ಹಳೆ ಬಿಲ್ಡಿಂಗ್ ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…